25.8 C
ಪುತ್ತೂರು, ಬೆಳ್ತಂಗಡಿ
May 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಮೇ 23ರಂದು ಸಾಯಂಕಾಲ ಶ್ರೀಮತಿ ಚಂದ್ರಿಕಾ ಹೊಳ್ಳರವರ ನೇತೃತ್ವದ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು.

ಕ್ಷೇತ್ರದ ಪರವಾಗಿ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ, ಉಪಾಧ್ಯಕ್ಷ ವಿಶ್ವನಾಥ್ ಆರ್ ನಾಯಕ್, ಟ್ರಸ್ಟಿಗಳಾದ ಕೃಷ್ಣಪ್ಪ ಪೂಜಾರಿ, ಮೋಹನ್ ರಾವ್ , ಜಯರಾಮ ಬಂಗೇರ ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!