24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಮೇ 23ರಂದು ಸಾಯಂಕಾಲ ಶ್ರೀಮತಿ ಚಂದ್ರಿಕಾ ಹೊಳ್ಳರವರ ನೇತೃತ್ವದ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು.

ಕ್ಷೇತ್ರದ ಪರವಾಗಿ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ, ಉಪಾಧ್ಯಕ್ಷ ವಿಶ್ವನಾಥ್ ಆರ್ ನಾಯಕ್, ಟ್ರಸ್ಟಿಗಳಾದ ಕೃಷ್ಣಪ್ಪ ಪೂಜಾರಿ, ಮೋಹನ್ ರಾವ್ , ಜಯರಾಮ ಬಂಗೇರ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya
error: Content is protected !!