July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

ಬಂದಾರು : ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧನೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಭಜನಾ ಕಾರ್ಯಕ್ರಮ, ದುರ್ಗಾ ಪೂಜೆ, ಅನ್ನ ಸಂತರ್ಪಣೆ ಕಾರ್ಯಕ್ರಮವು ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ, ಮೈರೋಳ್ತಡ್ಕ ವಾರ್ಡ್ ನ ಭಾರತೀಯ ಜನತಾ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

Related posts

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya
error: Content is protected !!