September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ದ. ಕ. ಗ್ಯಾರೇಜು ಮಾಲಕರ ಸಂಘ ಗ್ಯಾರೇಜು ಮಾಲಕರ ಸ್ಪೋರ್ಟ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಮೇ. 11ರಂದು ನಡೆದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಕ್ರೀಡೋತ್ಸವ 2025 ಮತ್ತು ಕುಟುಂಬ ಸಮ್ಮಿಲನದಲ್ಲಿ ಹನ್ನೊಂದು ವಲಯದಲ್ಲಿ ಬೆಳ್ತಂಗಡಿ ವಲಯ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪುರುಷರ ವಾಲಿಬಾಲ್ ನಲ್ಲಿ ಮೊದಲ ಸ್ಥಾನ, ಹಗ್ಗ ಜಗ್ಗಾಟದಲ್ಲಿ ಎರಡನೇ ಸ್ಥಾನ, ಮ್ಯೂಸಿಕಲ್ ಚೇರ್ ನಲ್ಲಿ ಮೊದಲ ಸ್ಥಾನ, 400 ಮೀಟರ್ ಓಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ, ಮಹಿಳೆಯರ ತ್ರೋಬಾಲ್ ನಲ್ಲಿ ಎರಡನೇ ಸ್ಥಾನ, ವೈಯಕ್ತಿಕ ಹಲವಾರು ಪ್ರಶಸ್ತಿ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ

Related posts

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya
error: Content is protected !!