21.9 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

ಬಂದಾರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್, ಬೆಳ್ತಂಗಡಿ, 2024-25 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 17,555 ಮಾನವ ದಿನಗಳನ್ನು ಸೃಜಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್ ಆಡಳಿತ ಮಂಡಳಿ, ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಎನ್ ಭವಾನಿ ಶಂಕರ್, ತಾಲೂಕು ಪಂಚಾಯತ್ ಮೆನೇಜರ್ ಪ್ರಶಾಂತ್ ಬಳೆoಜ,ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ, ಸಹಾಯಕ ನಿರ್ದೇಶಕರಾದ ಸಫನಾ ರವರು ಗೌರವ ಸ್ಮರಣಿಕೆ ಹಾಗೂ ಪ್ರಶoಸಾ ಪತ್ರ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ.ಜಿ, ಸಿಬ್ಬಂದಿ ಪ್ರವೀಣ್, ನರೇಗಾ ಯೋಜನೆಯ ತಾಂತ್ರಿಕ ಸಹಾಯಕ ಅಭಿಯಂತರರು (ಸಿವಿಲ್) ಶರಣ್ ರೈ, ತಾಂತ್ರಿಕ ಸಹಾಯಕರಾದ ಕು. ಪ್ರಾರ್ಥನ, ಇವರುಗಳು ಪ್ರಶಸ್ತಿ ಸ್ವೀಕರಿಸಿದರು.

Related posts

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!