July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

ಕಲ್ಮಂಜ: ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಯುವಕರ ಕೊಲೆ ಮಾಡಿ ದೇಶದ ನಿದ್ದೆಗೆಡಿಸಿದ
ಪಾಪಿ ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆಯು ಕೈಗೊಂಡ ಆಪರೇಷನ್ ಸಿಂಧೂರದಲ್ಲಿ ಭಾರತಾಂಬೆಯ ರಕ್ಷಣೆಗಾಗಿ ಎದೆಯೊಡ್ಡಿ ಹೋರಾಡಿ ಪಾಪಿ ಪಾಕಿಸ್ತಾನಿ ಸರಕಾರಕ್ಕೆ ತಕ್ಕ ಶಾಸ್ತಿಯನ್ನು ಮಾಡಿದ ಆ ಮೂಲಕ ಭಯೋತ್ಪಾದನೆಯನ್ನು ಈ ನೆಲದಿಂದಲೇ ನಿರ್ಮೂಲನೆ ಮಾಡುವ ಸಂಕಲ್ಪ ಮಾಡಿದ ಭಾರತೀಯ ಸೈನ್ಯಕ್ಕೆ ಇನ್ನಷ್ಟು ಶಕ್ತಿಯನ್ನು ಶ್ರೀ ದೇವರು ನೀಡಲಿ ಎಂಬ ಸದಾಶಯದಿಂದ ಮೇ 12 ರಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಿಡಿಗಲ್ ಇಲ್ಲಿ ಸಿಯಾಳಭಿಷೇಕ ಮಾಡುವ ಮೂಲಕ ದೇಶದ ಒಳಿತಿಗಾಗಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಾಂಡುರಂಗ ಮರಾಠೆ, ಅರ್ಚಕರು, ಸಮಿತಿ ಸದಸ್ಯರುಗಳು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!