25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿವರದಿ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ ಮಾಡಲಾಯಿತು.

ಈ ಪರಿಸ್ಥಿತಿಯಲ್ಲಿ ಭಾರತೀಯರಾದ ನಾವು ಒಗ್ಗಟ್ಟಿನಲ್ಲಿದ್ದು ಯಾವುದೇ ತ್ಯಾಗಕ್ಕಾಗಿ ಸಿದ್ಧವಾಗಿರುವಂತೆ ಖತೀಬರು ಸಂದೇಶ ನೀಡಿದರು. ಮಸೀದಿ ಖತೀಬ್ ಕಲಂದರ್ ಬಾಖವಿ ವಿಶೇಷ ಪ್ರಾರ್ಥನೆ ನೇತೃತ್ವ ವಹಿಸಿದ್ದರು. ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ,ಗೌರವ ಅಧ್ಯಕ್ಷ ಖಾಲಿದ್ ಪುಲಬೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ, ಸಮಿತಿ ಸದಸ್ಯರಾದ ಇದ್ರಿಸ್ ಪುಲಬೆ, ಅಶ್ರಫ್ ಗಾಂಧಿ ನಗರ ,ಅಶ್ರಫ್ ಕಿರೋಡಿ ,ಪ್ರಮುಖರಾದ ಮಾಜಿ ಅಧ್ಯಕ್ಷರಾದ ಪಿಎಸ್ ಜಲೀಲ್, ಮಪಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹ್ಮದ್ ಸಖಾಫಿ, ಮೊಹಮ್ಮದ್ ಎಚ್ ವೇಣೂರು, ಹಮೀದ್ ಪೊಟ್ರೆ ,ಯಾಕೂಬು ಪುಲಾಬೆ ಮತ್ತು ಜಮಾತಿಗರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya
error: Content is protected !!