ತಾಲೂಕು ಸುದ್ದಿವರದಿ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ ಮಾಡಲಾಯಿತು.

ಈ ಪರಿಸ್ಥಿತಿಯಲ್ಲಿ ಭಾರತೀಯರಾದ ನಾವು ಒಗ್ಗಟ್ಟಿನಲ್ಲಿದ್ದು ಯಾವುದೇ ತ್ಯಾಗಕ್ಕಾಗಿ ಸಿದ್ಧವಾಗಿರುವಂತೆ ಖತೀಬರು ಸಂದೇಶ ನೀಡಿದರು. ಮಸೀದಿ ಖತೀಬ್ ಕಲಂದರ್ ಬಾಖವಿ ವಿಶೇಷ ಪ್ರಾರ್ಥನೆ ನೇತೃತ್ವ ವಹಿಸಿದ್ದರು. ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ,ಗೌರವ ಅಧ್ಯಕ್ಷ ಖಾಲಿದ್ ಪುಲಬೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ, ಸಮಿತಿ ಸದಸ್ಯರಾದ ಇದ್ರಿಸ್ ಪುಲಬೆ, ಅಶ್ರಫ್ ಗಾಂಧಿ ನಗರ ,ಅಶ್ರಫ್ ಕಿರೋಡಿ ,ಪ್ರಮುಖರಾದ ಮಾಜಿ ಅಧ್ಯಕ್ಷರಾದ ಪಿಎಸ್ ಜಲೀಲ್, ಮಪಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹ್ಮದ್ ಸಖಾಫಿ, ಮೊಹಮ್ಮದ್ ಎಚ್ ವೇಣೂರು, ಹಮೀದ್ ಪೊಟ್ರೆ ,ಯಾಕೂಬು ಪುಲಾಬೆ ಮತ್ತು ಜಮಾತಿಗರು ಉಪಸ್ಥಿತರಿದ್ದರು.

Related posts

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಭಾರೀ ಮಳೆಯಿಂದಾಗಿ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಸಂಪರ್ಕಿಸುವಂತೆ ಶ್ರಮಿಕ‌ ಶಾಸಕರ ಕಾರ್ಯಾಲಯ ಮನವಿ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ಚಂದ್ರಮಂಡಲ ರಥೋತ್ಸವ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya
error: Content is protected !!