34.6 C
ಪುತ್ತೂರು, ಬೆಳ್ತಂಗಡಿ
May 14, 2025
ಧಾರ್ಮಿಕ

ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ ಪೂಜೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದು ದೋಷ ಪರಿಹಾರಗಳ ಪೂಜೆ ಆಲಂಕಾರಿನ ತಂತ್ರಿ ಹರಿದಾಸ್ ಉಪಾಧ್ಯಯ ನೇತೃತ್ವದಲ್ಲಿ ವೈಧಿಕ ವಿಧಾನಗಳು ಮೇ.13 ರಂದು ನಡೆಯಿತು. ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ, ದುರ್ಗಾ ಪೂಜೆ, ಸುದರ್ಶನ ಹೋಮ, ಉಚ್ಛಾಟನೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

Related posts

ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನಾ

Suddi Udaya

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya
error: Content is protected !!