May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರು ಗೌರವ ಸಲಹೆಗಾರರಾದ ನಂದ ಸ್ಟುಡಿಯೋ ಉಜಿರೆ ಇದರ ಮಾಲಕರಾದ ನಂದಕುಮಾರ್ ಉಜಿರೆ ಇವರು ಮೇ 3 ರoದು ನಿಧನರಾಗಿದ್ದು ಇವರಿಗೆ ಬೆಳ್ತಂಗಡಿ ವಲಯದಿoದ ಶ್ರದ್ಧಾಂಜಲಿ ಸಭೆ ಮೇ 13 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ನಡೆಯಿತು.

ಈ ವೇಳೆ ಅವರು ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಸದಸ್ಯರೊಂದಿಗೆ ಒಡನಾಟದಲ್ಲಿದ್ದ ಬಗ್ಗೆ ವಲಯದ ಸ್ಥಾಪಕ ಅಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಗೌರವ್ಯಾಧ್ಯಕ್ಷ ಜಗದೀಶ್ ಜೈನ್, ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ಮಾತನಾಡಿ ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ಜಿಲ್ಲಾ ಮಾಜಿ ಅಧ್ಯಕ್ಷ ವಿಲ್ಸನ್ ವೀಲ್ಸ್ ಸ್ಟುಡಿಯೋ ಬೆಳ್ತಂಗಡಿ, ವಲಯದ ಕೋಶಾಧಿಕಾರಿ ಹರೀಶ್ ಕೊಳ್ತಿಗೆ, ಸದಸ್ಯರಾದ ದಾಮೋದರ್ ಗುರುವಾಯನಕೆರೆ, ಗಣೇಶ್ ಹೆಗ್ಡೆ ನಾರಾವಿ, ಗಂಗಾಧರ್ ಉಜಿರೆ, ಸುರೇಶ್ ಗೌಡoಗೆ, ಸುಜಿತ್ ಕುಮಾರ್ ಕೊಯ್ಯೂರು, ರಾಮಕೃಷ್ಣ ರೈ ಉಜಿರೆ, ಪ್ರಶಾಂತ್ ಬಳ್ಳಮಂಜ, ಉಮೇಶ್ ಕುಮಾರ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya
error: Content is protected !!