23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ದ. ಕ. ಗ್ಯಾರೇಜು ಮಾಲಕರ ಸಂಘ ಗ್ಯಾರೇಜು ಮಾಲಕರ ಸ್ಪೋರ್ಟ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಮೇ. 11ರಂದು ನಡೆದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಕ್ರೀಡೋತ್ಸವ 2025 ಮತ್ತು ಕುಟುಂಬ ಸಮ್ಮಿಲನದಲ್ಲಿ ಹನ್ನೊಂದು ವಲಯದಲ್ಲಿ ಬೆಳ್ತಂಗಡಿ ವಲಯ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪುರುಷರ ವಾಲಿಬಾಲ್ ನಲ್ಲಿ ಮೊದಲ ಸ್ಥಾನ, ಹಗ್ಗ ಜಗ್ಗಾಟದಲ್ಲಿ ಎರಡನೇ ಸ್ಥಾನ, ಮ್ಯೂಸಿಕಲ್ ಚೇರ್ ನಲ್ಲಿ ಮೊದಲ ಸ್ಥಾನ, 400 ಮೀಟರ್ ಓಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ, ಮಹಿಳೆಯರ ತ್ರೋಬಾಲ್ ನಲ್ಲಿ ಎರಡನೇ ಸ್ಥಾನ, ವೈಯಕ್ತಿಕ ಹಲವಾರು ಪ್ರಶಸ್ತಿ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ

Related posts

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

ನಿಕಟ ಪೂರ್ವ ರಾಜಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಶ್ರೀ ರಾಮಸ್ವಾಮಿ(ವಿಸಿಎನ್ಆರ್ ಗ್ರೂಪ್) ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya
error: Content is protected !!