22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ದ. ಕ. ಗ್ಯಾರೇಜು ಮಾಲಕರ ಸಂಘ ಗ್ಯಾರೇಜು ಮಾಲಕರ ಸ್ಪೋರ್ಟ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಮೇ. 11ರಂದು ನಡೆದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಕ್ರೀಡೋತ್ಸವ 2025 ಮತ್ತು ಕುಟುಂಬ ಸಮ್ಮಿಲನದಲ್ಲಿ ಹನ್ನೊಂದು ವಲಯದಲ್ಲಿ ಬೆಳ್ತಂಗಡಿ ವಲಯ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪುರುಷರ ವಾಲಿಬಾಲ್ ನಲ್ಲಿ ಮೊದಲ ಸ್ಥಾನ, ಹಗ್ಗ ಜಗ್ಗಾಟದಲ್ಲಿ ಎರಡನೇ ಸ್ಥಾನ, ಮ್ಯೂಸಿಕಲ್ ಚೇರ್ ನಲ್ಲಿ ಮೊದಲ ಸ್ಥಾನ, 400 ಮೀಟರ್ ಓಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ, ಮಹಿಳೆಯರ ತ್ರೋಬಾಲ್ ನಲ್ಲಿ ಎರಡನೇ ಸ್ಥಾನ, ವೈಯಕ್ತಿಕ ಹಲವಾರು ಪ್ರಶಸ್ತಿ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ

Related posts

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!