25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ದ. ಕ. ಗ್ಯಾರೇಜು ಮಾಲಕರ ಸಂಘ ಗ್ಯಾರೇಜು ಮಾಲಕರ ಸ್ಪೋರ್ಟ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಮೇ. 11ರಂದು ನಡೆದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಕ್ರೀಡೋತ್ಸವ 2025 ಮತ್ತು ಕುಟುಂಬ ಸಮ್ಮಿಲನದಲ್ಲಿ ಹನ್ನೊಂದು ವಲಯದಲ್ಲಿ ಬೆಳ್ತಂಗಡಿ ವಲಯ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪುರುಷರ ವಾಲಿಬಾಲ್ ನಲ್ಲಿ ಮೊದಲ ಸ್ಥಾನ, ಹಗ್ಗ ಜಗ್ಗಾಟದಲ್ಲಿ ಎರಡನೇ ಸ್ಥಾನ, ಮ್ಯೂಸಿಕಲ್ ಚೇರ್ ನಲ್ಲಿ ಮೊದಲ ಸ್ಥಾನ, 400 ಮೀಟರ್ ಓಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ, ಮಹಿಳೆಯರ ತ್ರೋಬಾಲ್ ನಲ್ಲಿ ಎರಡನೇ ಸ್ಥಾನ, ವೈಯಕ್ತಿಕ ಹಲವಾರು ಪ್ರಶಸ್ತಿ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ

Related posts

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya
error: Content is protected !!