September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ದ. ಕ. ಗ್ಯಾರೇಜು ಮಾಲಕರ ಸಂಘ ಗ್ಯಾರೇಜು ಮಾಲಕರ ಸ್ಪೋರ್ಟ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಮೇ. 11ರಂದು ನಡೆದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಕ್ರೀಡೋತ್ಸವ 2025 ಮತ್ತು ಕುಟುಂಬ ಸಮ್ಮಿಲನದಲ್ಲಿ ಹನ್ನೊಂದು ವಲಯದಲ್ಲಿ ಬೆಳ್ತಂಗಡಿ ವಲಯ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪುರುಷರ ವಾಲಿಬಾಲ್ ನಲ್ಲಿ ಮೊದಲ ಸ್ಥಾನ, ಹಗ್ಗ ಜಗ್ಗಾಟದಲ್ಲಿ ಎರಡನೇ ಸ್ಥಾನ, ಮ್ಯೂಸಿಕಲ್ ಚೇರ್ ನಲ್ಲಿ ಮೊದಲ ಸ್ಥಾನ, 400 ಮೀಟರ್ ಓಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ, ಮಹಿಳೆಯರ ತ್ರೋಬಾಲ್ ನಲ್ಲಿ ಎರಡನೇ ಸ್ಥಾನ, ವೈಯಕ್ತಿಕ ಹಲವಾರು ಪ್ರಶಸ್ತಿ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ

Related posts

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ್ಘ ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya
error: Content is protected !!