September 6, 2026
Uncategorized

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

ಬೆಳ್ತಂಗಡಿ: ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆದ “ಸುಹಾಸ್ ಶೆಟ್ಟಿ ನುಡಿ ನಮನ” ಕಾರ್ಯಕ್ರಮದಲ್ಲಿ ಕುವೆಟ್ಟು ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿಯವರು ಮುಸ್ಲಿಂ ಆಟೋ ಚಾಲಕರ ಬಗ್ಗೆ ಮಾತನಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುವುದರ ಬಗ್ಗೆ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕಾಗಿ ಸೋಶಿಯಲ್ ಟ್ರೇಡ್ ಯೂನಿಯನ್ ಗುರುವಾಯನಕೆರೆ ಇದರ ಅಧ್ಯಕ್ಷರಾದ ಅಬ್ದುಲ್ ರಹಮಾನ್ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ಮುಸ್ಲಿಂ ಆಟೋ ರಿಕ್ಷಾ ಚಾಲಕರ ಬಗ್ಗೆ ಹಾಗೂ ಮುಸ್ಲಿಂ ಅಂಗಡಿಯಗಳಲ್ಲಿ ವ್ಯಾಪಾರ-ವ್ಯವಹಾರ
ಮಾಡುವ ವಿಷಯದಲ್ಲಿ ಹಿಂದು-ಮುಸ್ಲಿಂ ಎಂದು ವಿಭಜಿಸಿ, ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆಗೆ ದಕ್ಕೆ ತರುವಂತಹ ಭಾಷಣವನ್ನು ಮಾಡಿರುವವರ ವಿರುದ್ದ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಧರ್ಭದಲ್ಲಿ SDTU ಘಟಕದ ಇದರ ಪದಾಧಿಕಾರಿಗಳು ಹಾಗು ಹಿರಿಯ ಆಟೋ ಚಾಲಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya
error: Content is protected !!