September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

ಕಲ್ಮಂಜ: ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಯುವಕರ ಕೊಲೆ ಮಾಡಿ ದೇಶದ ನಿದ್ದೆಗೆಡಿಸಿದ
ಪಾಪಿ ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆಯು ಕೈಗೊಂಡ ಆಪರೇಷನ್ ಸಿಂಧೂರದಲ್ಲಿ ಭಾರತಾಂಬೆಯ ರಕ್ಷಣೆಗಾಗಿ ಎದೆಯೊಡ್ಡಿ ಹೋರಾಡಿ ಪಾಪಿ ಪಾಕಿಸ್ತಾನಿ ಸರಕಾರಕ್ಕೆ ತಕ್ಕ ಶಾಸ್ತಿಯನ್ನು ಮಾಡಿದ ಆ ಮೂಲಕ ಭಯೋತ್ಪಾದನೆಯನ್ನು ಈ ನೆಲದಿಂದಲೇ ನಿರ್ಮೂಲನೆ ಮಾಡುವ ಸಂಕಲ್ಪ ಮಾಡಿದ ಭಾರತೀಯ ಸೈನ್ಯಕ್ಕೆ ಇನ್ನಷ್ಟು ಶಕ್ತಿಯನ್ನು ಶ್ರೀ ದೇವರು ನೀಡಲಿ ಎಂಬ ಸದಾಶಯದಿಂದ ಮೇ 12 ರಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಿಡಿಗಲ್ ಇಲ್ಲಿ ಸಿಯಾಳಭಿಷೇಕ ಮಾಡುವ ಮೂಲಕ ದೇಶದ ಒಳಿತಿಗಾಗಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಾಂಡುರಂಗ ಮರಾಠೆ, ಅರ್ಚಕರು, ಸಮಿತಿ ಸದಸ್ಯರುಗಳು ಹಾಗೂ ಊರವರು ಉಪಸ್ಥಿತರಿದ್ದರು.

Related posts

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya
error: Content is protected !!