22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

ಕಲ್ಮಂಜ: ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಯುವಕರ ಕೊಲೆ ಮಾಡಿ ದೇಶದ ನಿದ್ದೆಗೆಡಿಸಿದ
ಪಾಪಿ ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆಯು ಕೈಗೊಂಡ ಆಪರೇಷನ್ ಸಿಂಧೂರದಲ್ಲಿ ಭಾರತಾಂಬೆಯ ರಕ್ಷಣೆಗಾಗಿ ಎದೆಯೊಡ್ಡಿ ಹೋರಾಡಿ ಪಾಪಿ ಪಾಕಿಸ್ತಾನಿ ಸರಕಾರಕ್ಕೆ ತಕ್ಕ ಶಾಸ್ತಿಯನ್ನು ಮಾಡಿದ ಆ ಮೂಲಕ ಭಯೋತ್ಪಾದನೆಯನ್ನು ಈ ನೆಲದಿಂದಲೇ ನಿರ್ಮೂಲನೆ ಮಾಡುವ ಸಂಕಲ್ಪ ಮಾಡಿದ ಭಾರತೀಯ ಸೈನ್ಯಕ್ಕೆ ಇನ್ನಷ್ಟು ಶಕ್ತಿಯನ್ನು ಶ್ರೀ ದೇವರು ನೀಡಲಿ ಎಂಬ ಸದಾಶಯದಿಂದ ಮೇ 12 ರಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಿಡಿಗಲ್ ಇಲ್ಲಿ ಸಿಯಾಳಭಿಷೇಕ ಮಾಡುವ ಮೂಲಕ ದೇಶದ ಒಳಿತಿಗಾಗಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಾಂಡುರಂಗ ಮರಾಠೆ, ಅರ್ಚಕರು, ಸಮಿತಿ ಸದಸ್ಯರುಗಳು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

Suddi Udaya

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
error: Content is protected !!