25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿವರದಿ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ ಮಾಡಲಾಯಿತು.

ಈ ಪರಿಸ್ಥಿತಿಯಲ್ಲಿ ಭಾರತೀಯರಾದ ನಾವು ಒಗ್ಗಟ್ಟಿನಲ್ಲಿದ್ದು ಯಾವುದೇ ತ್ಯಾಗಕ್ಕಾಗಿ ಸಿದ್ಧವಾಗಿರುವಂತೆ ಖತೀಬರು ಸಂದೇಶ ನೀಡಿದರು. ಮಸೀದಿ ಖತೀಬ್ ಕಲಂದರ್ ಬಾಖವಿ ವಿಶೇಷ ಪ್ರಾರ್ಥನೆ ನೇತೃತ್ವ ವಹಿಸಿದ್ದರು. ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ,ಗೌರವ ಅಧ್ಯಕ್ಷ ಖಾಲಿದ್ ಪುಲಬೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ, ಸಮಿತಿ ಸದಸ್ಯರಾದ ಇದ್ರಿಸ್ ಪುಲಬೆ, ಅಶ್ರಫ್ ಗಾಂಧಿ ನಗರ ,ಅಶ್ರಫ್ ಕಿರೋಡಿ ,ಪ್ರಮುಖರಾದ ಮಾಜಿ ಅಧ್ಯಕ್ಷರಾದ ಪಿಎಸ್ ಜಲೀಲ್, ಮಪಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹ್ಮದ್ ಸಖಾಫಿ, ಮೊಹಮ್ಮದ್ ಎಚ್ ವೇಣೂರು, ಹಮೀದ್ ಪೊಟ್ರೆ ,ಯಾಕೂಬು ಪುಲಾಬೆ ಮತ್ತು ಜಮಾತಿಗರು ಉಪಸ್ಥಿತರಿದ್ದರು.

Related posts

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya
error: Content is protected !!