25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ ಪೂಜೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದು ದೋಷ ಪರಿಹಾರಗಳ ಪೂಜೆ ಆಲಂಕಾರಿನ ತಂತ್ರಿ ಹರಿದಾಸ್ ಉಪಾಧ್ಯಯ ನೇತೃತ್ವದಲ್ಲಿ ವೈಧಿಕ ವಿಧಾನಗಳು ಮೇ.13 ರಂದು ನಡೆಯಿತು. ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ, ದುರ್ಗಾ ಪೂಜೆ, ಸುದರ್ಶನ ಹೋಮ, ಉಚ್ಛಾಟನೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಕೇಳ್ತಾಜೆ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya
error: Content is protected !!