September 6, 2026
ಧಾರ್ಮಿಕ

ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ ಪೂಜೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದು ದೋಷ ಪರಿಹಾರಗಳ ಪೂಜೆ ಆಲಂಕಾರಿನ ತಂತ್ರಿ ಹರಿದಾಸ್ ಉಪಾಧ್ಯಯ ನೇತೃತ್ವದಲ್ಲಿ ವೈಧಿಕ ವಿಧಾನಗಳು ಮೇ.13 ರಂದು ನಡೆಯಿತು. ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ, ದುರ್ಗಾ ಪೂಜೆ, ಸುದರ್ಶನ ಹೋಮ, ಉಚ್ಛಾಟನೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

Related posts

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!