23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ ಪೂಜೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದು ದೋಷ ಪರಿಹಾರಗಳ ಪೂಜೆ ಆಲಂಕಾರಿನ ತಂತ್ರಿ ಹರಿದಾಸ್ ಉಪಾಧ್ಯಯ ನೇತೃತ್ವದಲ್ಲಿ ವೈಧಿಕ ವಿಧಾನಗಳು ಮೇ.13 ರಂದು ನಡೆಯಿತು. ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ, ದುರ್ಗಾ ಪೂಜೆ, ಸುದರ್ಶನ ಹೋಮ, ಉಚ್ಛಾಟನೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

Related posts

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!