July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರು ಗೌರವ ಸಲಹೆಗಾರರಾದ ನಂದ ಸ್ಟುಡಿಯೋ ಉಜಿರೆ ಇದರ ಮಾಲಕರಾದ ನಂದಕುಮಾರ್ ಉಜಿರೆ ಇವರು ಮೇ 3 ರoದು ನಿಧನರಾಗಿದ್ದು ಇವರಿಗೆ ಬೆಳ್ತಂಗಡಿ ವಲಯದಿoದ ಶ್ರದ್ಧಾಂಜಲಿ ಸಭೆ ಮೇ 13 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ನಡೆಯಿತು.

ಈ ವೇಳೆ ಅವರು ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಸದಸ್ಯರೊಂದಿಗೆ ಒಡನಾಟದಲ್ಲಿದ್ದ ಬಗ್ಗೆ ವಲಯದ ಸ್ಥಾಪಕ ಅಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಗೌರವ್ಯಾಧ್ಯಕ್ಷ ಜಗದೀಶ್ ಜೈನ್, ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ಮಾತನಾಡಿ ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ಜಿಲ್ಲಾ ಮಾಜಿ ಅಧ್ಯಕ್ಷ ವಿಲ್ಸನ್ ವೀಲ್ಸ್ ಸ್ಟುಡಿಯೋ ಬೆಳ್ತಂಗಡಿ, ವಲಯದ ಕೋಶಾಧಿಕಾರಿ ಹರೀಶ್ ಕೊಳ್ತಿಗೆ, ಸದಸ್ಯರಾದ ದಾಮೋದರ್ ಗುರುವಾಯನಕೆರೆ, ಗಣೇಶ್ ಹೆಗ್ಡೆ ನಾರಾವಿ, ಗಂಗಾಧರ್ ಉಜಿರೆ, ಸುರೇಶ್ ಕೌಡoಗೆ, ಸುಜಿತ್ ಕುಮಾರ್ ಕೊಯ್ಯೂರು, ರಾಮಕೃಷ್ಣ ರೈ ಉಜಿರೆ, ಪ್ರಶಾಂತ್ ಬಳ್ಳಮಂಜ, ಉಮೇಶ್ ಕುಮಾರ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಭಾರೀ ಗಾಳಿ ಮಳೆ: ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya
error: Content is protected !!