July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರು ಗೌರವ ಸಲಹೆಗಾರರಾದ ನಂದ ಸ್ಟುಡಿಯೋ ಉಜಿರೆ ಇದರ ಮಾಲಕರಾದ ನಂದಕುಮಾರ್ ಉಜಿರೆ ಇವರು ಮೇ 3 ರoದು ನಿಧನರಾಗಿದ್ದು ಇವರಿಗೆ ಬೆಳ್ತಂಗಡಿ ವಲಯದಿoದ ಶ್ರದ್ಧಾಂಜಲಿ ಸಭೆ ಮೇ 13 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ನಡೆಯಿತು.

ಈ ವೇಳೆ ಅವರು ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಸದಸ್ಯರೊಂದಿಗೆ ಒಡನಾಟದಲ್ಲಿದ್ದ ಬಗ್ಗೆ ವಲಯದ ಸ್ಥಾಪಕ ಅಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಗೌರವ್ಯಾಧ್ಯಕ್ಷ ಜಗದೀಶ್ ಜೈನ್, ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ಮಾತನಾಡಿ ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ಜಿಲ್ಲಾ ಮಾಜಿ ಅಧ್ಯಕ್ಷ ವಿಲ್ಸನ್ ವೀಲ್ಸ್ ಸ್ಟುಡಿಯೋ ಬೆಳ್ತಂಗಡಿ, ವಲಯದ ಕೋಶಾಧಿಕಾರಿ ಹರೀಶ್ ಕೊಳ್ತಿಗೆ, ಸದಸ್ಯರಾದ ದಾಮೋದರ್ ಗುರುವಾಯನಕೆರೆ, ಗಣೇಶ್ ಹೆಗ್ಡೆ ನಾರಾವಿ, ಗಂಗಾಧರ್ ಉಜಿರೆ, ಸುರೇಶ್ ಕೌಡoಗೆ, ಸುಜಿತ್ ಕುಮಾರ್ ಕೊಯ್ಯೂರು, ರಾಮಕೃಷ್ಣ ರೈ ಉಜಿರೆ, ಪ್ರಶಾಂತ್ ಬಳ್ಳಮಂಜ, ಉಮೇಶ್ ಕುಮಾರ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!