May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

ಬಂದಾರು : ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧನೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಭಜನಾ ಕಾರ್ಯಕ್ರಮ, ದುರ್ಗಾ ಪೂಜೆ, ಅನ್ನ ಸಂತರ್ಪಣೆ ಕಾರ್ಯಕ್ರಮವು ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ, ಮೈರೋಳ್ತಡ್ಕ ವಾರ್ಡ್ ನ ಭಾರತೀಯ ಜನತಾ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

Related posts

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!