May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ದ. ಕ. ಗ್ಯಾರೇಜು ಮಾಲಕರ ಸಂಘ ಗ್ಯಾರೇಜು ಮಾಲಕರ ಸ್ಪೋರ್ಟ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಮೇ. 11ರಂದು ನಡೆದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಕ್ರೀಡೋತ್ಸವ 2025 ಮತ್ತು ಕುಟುಂಬ ಸಮ್ಮಿಲನದಲ್ಲಿ ಹನ್ನೊಂದು ವಲಯದಲ್ಲಿ ಬೆಳ್ತಂಗಡಿ ವಲಯ ಸಮಗ್ರ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪುರುಷರ ವಾಲಿಬಾಲ್ ನಲ್ಲಿ ಮೊದಲ ಸ್ಥಾನ, ಹಗ್ಗ ಜಗ್ಗಾಟದಲ್ಲಿ ಎರಡನೇ ಸ್ಥಾನ, ಮ್ಯೂಸಿಕಲ್ ಚೇರ್ ನಲ್ಲಿ ಮೊದಲ ಸ್ಥಾನ, 400 ಮೀಟರ್ ಓಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ, ಮಹಿಳೆಯರ ತ್ರೋಬಾಲ್ ನಲ್ಲಿ ಎರಡನೇ ಸ್ಥಾನ, ವೈಯಕ್ತಿಕ ಹಲವಾರು ಪ್ರಶಸ್ತಿ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ

Related posts

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!