22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

ಕಲ್ಮಂಜ: ಅಖಂಡ ಭಾರತದ ಉಳಿವಿಗಾಗಿ ಮತ್ತು ಭಾರತೀಯ ಸೈನಿಕರ ಸುರಕ್ಷತೆಗಾಗಿ ಪಜಿರಡ್ಕ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ಇಪ್ಪತ್ತೆಂಟು ವಿಪ್ರಬಾಂಧವರಿಂದ ರುದ್ರಪಾರಾಯಣ ನಡೆಸಲಾಯಿತು.

ಈ ಸಂದರ್ಭದಲ್ಲಿ ಎಲ್ಲಾ ವಿಪ್ರ ಬಾಂಧವರು ಉಪಸ್ಥಿತರಿದ್ದರು.

Related posts

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!