22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

ಬೆಳ್ತಂಗಡಿ: ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆದ “ಸುಹಾಸ್ ಶೆಟ್ಟಿ ನುಡಿ ನಮನ” ಕಾರ್ಯಕ್ರಮದಲ್ಲಿ ಕುವೆಟ್ಟು ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿಯವರು ಮುಸ್ಲಿಂ ಆಟೋ ಚಾಲಕರ ಬಗ್ಗೆ ಮಾತನಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುವುದರ ಬಗ್ಗೆ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕಾಗಿ ಸೋಶಿಯಲ್ ಟ್ರೇಡ್ ಯೂನಿಯನ್ ಗುರುವಾಯನಕೆರೆ ಇದರ ಅಧ್ಯಕ್ಷರಾದ ಅಬ್ದುಲ್ ರಹಮಾನ್ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ಮುಸ್ಲಿಂ ಆಟೋ ರಿಕ್ಷಾ ಚಾಲಕರ ಬಗ್ಗೆ ಹಾಗೂ ಮುಸ್ಲಿಂ ಅಂಗಡಿಯಗಳಲ್ಲಿ ವ್ಯಾಪಾರ-ವ್ಯವಹಾರ
ಮಾಡುವ ವಿಷಯದಲ್ಲಿ ಹಿಂದು-ಮುಸ್ಲಿಂ ಎಂದು ವಿಭಜಿಸಿ, ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆಗೆ ದಕ್ಕೆ ತರುವಂತಹ ಭಾಷಣವನ್ನು ಮಾಡಿರುವವರ ವಿರುದ್ದ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಧರ್ಭದಲ್ಲಿ SDTU ಘಟಕದ ಇದರ ಪದಾಧಿಕಾರಿಗಳು ಹಾಗು ಹಿರಿಯ ಆಟೋ ಚಾಲಕರು ಉಪಸ್ಥಿತರಿದ್ದರು.

Related posts

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya
error: Content is protected !!