May 13, 2025
ತಾಲೂಕು ಸುದ್ದಿವರದಿ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ ಮಾಡಲಾಯಿತು.

ಈ ಪರಿಸ್ಥಿತಿಯಲ್ಲಿ ಭಾರತೀಯರಾದ ನಾವು ಒಗ್ಗಟ್ಟಿನಲ್ಲಿದ್ದು ಯಾವುದೇ ತ್ಯಾಗಕ್ಕಾಗಿ ಸಿದ್ಧವಾಗಿರುವಂತೆ ಖತೀಬರು ಸಂದೇಶ ನೀಡಿದರು. ಮಸೀದಿ ಖತೀಬ್ ಕಲಂದರ್ ಬಾಖವಿ ವಿಶೇಷ ಪ್ರಾರ್ಥನೆ ನೇತೃತ್ವ ವಹಿಸಿದ್ದರು. ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ,ಗೌರವ ಅಧ್ಯಕ್ಷ ಖಾಲಿದ್ ಪುಲಬೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ, ಸಮಿತಿ ಸದಸ್ಯರಾದ ಇದ್ರಿಸ್ ಪುಲಬೆ, ಅಶ್ರಫ್ ಗಾಂಧಿ ನಗರ ,ಅಶ್ರಫ್ ಕಿರೋಡಿ ,ಪ್ರಮುಖರಾದ ಮಾಜಿ ಅಧ್ಯಕ್ಷರಾದ ಪಿಎಸ್ ಜಲೀಲ್, ಮಪಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹ್ಮದ್ ಸಖಾಫಿ, ಮೊಹಮ್ಮದ್ ಎಚ್ ವೇಣೂರು, ಹಮೀದ್ ಪೊಟ್ರೆ ,ಯಾಕೂಬು ಪುಲಾಬೆ ಮತ್ತು ಜಮಾತಿಗರು ಉಪಸ್ಥಿತರಿದ್ದರು.

Related posts

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya
error: Content is protected !!