23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ ಮಾಡಲಾಯಿತು.

ಈ ಪರಿಸ್ಥಿತಿಯಲ್ಲಿ ಭಾರತೀಯರಾದ ನಾವು ಒಗ್ಗಟ್ಟಿನಲ್ಲಿದ್ದು ಯಾವುದೇ ತ್ಯಾಗಕ್ಕಾಗಿ ಸಿದ್ಧವಾಗಿರುವಂತೆ ಖತೀಬರು ಸಂದೇಶ ನೀಡಿದರು. ಮಸೀದಿ ಖತೀಬ್ ಕಲಂದರ್ ಬಾಖವಿ ವಿಶೇಷ ಪ್ರಾರ್ಥನೆ ನೇತೃತ್ವ ವಹಿಸಿದ್ದರು. ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ,ಗೌರವ ಅಧ್ಯಕ್ಷ ಖಾಲಿದ್ ಪುಲಬೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ, ಸಮಿತಿ ಸದಸ್ಯರಾದ ಇದ್ರಿಸ್ ಪುಲಬೆ, ಅಶ್ರಫ್ ಗಾಂಧಿ ನಗರ ,ಅಶ್ರಫ್ ಕಿರೋಡಿ ,ಪ್ರಮುಖರಾದ ಮಾಜಿ ಅಧ್ಯಕ್ಷರಾದ ಪಿಎಸ್ ಜಲೀಲ್, ಮಪಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹ್ಮದ್ ಸಖಾಫಿ, ಮೊಹಮ್ಮದ್ ಎಚ್ ವೇಣೂರು, ಹಮೀದ್ ಪೊಟ್ರೆ ,ಯಾಕೂಬು ಪುಲಾಬೆ ಮತ್ತು ಜಮಾತಿಗರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya
error: Content is protected !!