25.5 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿವರದಿ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ ಮಾಡಲಾಯಿತು.

ಈ ಪರಿಸ್ಥಿತಿಯಲ್ಲಿ ಭಾರತೀಯರಾದ ನಾವು ಒಗ್ಗಟ್ಟಿನಲ್ಲಿದ್ದು ಯಾವುದೇ ತ್ಯಾಗಕ್ಕಾಗಿ ಸಿದ್ಧವಾಗಿರುವಂತೆ ಖತೀಬರು ಸಂದೇಶ ನೀಡಿದರು. ಮಸೀದಿ ಖತೀಬ್ ಕಲಂದರ್ ಬಾಖವಿ ವಿಶೇಷ ಪ್ರಾರ್ಥನೆ ನೇತೃತ್ವ ವಹಿಸಿದ್ದರು. ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ,ಗೌರವ ಅಧ್ಯಕ್ಷ ಖಾಲಿದ್ ಪುಲಬೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ, ಸಮಿತಿ ಸದಸ್ಯರಾದ ಇದ್ರಿಸ್ ಪುಲಬೆ, ಅಶ್ರಫ್ ಗಾಂಧಿ ನಗರ ,ಅಶ್ರಫ್ ಕಿರೋಡಿ ,ಪ್ರಮುಖರಾದ ಮಾಜಿ ಅಧ್ಯಕ್ಷರಾದ ಪಿಎಸ್ ಜಲೀಲ್, ಮಪಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹ್ಮದ್ ಸಖಾಫಿ, ಮೊಹಮ್ಮದ್ ಎಚ್ ವೇಣೂರು, ಹಮೀದ್ ಪೊಟ್ರೆ ,ಯಾಕೂಬು ಪುಲಾಬೆ ಮತ್ತು ಜಮಾತಿಗರು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!