May 14, 2025
ಧಾರ್ಮಿಕ

ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ ಪೂಜೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದು ದೋಷ ಪರಿಹಾರಗಳ ಪೂಜೆ ಆಲಂಕಾರಿನ ತಂತ್ರಿ ಹರಿದಾಸ್ ಉಪಾಧ್ಯಯ ನೇತೃತ್ವದಲ್ಲಿ ವೈಧಿಕ ವಿಧಾನಗಳು ಮೇ.13 ರಂದು ನಡೆಯಿತು. ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ, ದುರ್ಗಾ ಪೂಜೆ, ಸುದರ್ಶನ ಹೋಮ, ಉಚ್ಛಾಟನೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya
error: Content is protected !!