25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ ಪೂಜೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದು ದೋಷ ಪರಿಹಾರಗಳ ಪೂಜೆ ಆಲಂಕಾರಿನ ತಂತ್ರಿ ಹರಿದಾಸ್ ಉಪಾಧ್ಯಯ ನೇತೃತ್ವದಲ್ಲಿ ವೈಧಿಕ ವಿಧಾನಗಳು ಮೇ.13 ರಂದು ನಡೆಯಿತು. ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ, ದುರ್ಗಾ ಪೂಜೆ, ಸುದರ್ಶನ ಹೋಮ, ಉಚ್ಛಾಟನೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಬೆಳ್ತಂಗಡಿಯ 77 ಮೊಹಲ್ಲಾಗಳ ಖಾಝಿಯಾಗಿ ಎ.ಪಿ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya
error: Content is protected !!