23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ,ಪ್ರಸ್ತುತ ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಕರ್ಕೇರ ಮತ್ತು ಶ್ರೀಮತಿ ಪ್ರಭಾವತಿ ದಂಪತಿಯ ಪುತ್ರಿಯಾದ ಕು| ಅನನ್ಯಾಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ, ಪಂಚಾಯತ್ ಸದಸ್ಯ ರಾಜೇಶ್ ಕೋಡ್ಯೇಲು, ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಪ್ರಸ್ತುತ ಮಡಂತ್ಯಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜೋಯಲ್ ಮೆಂಡೋನ್ಸ, ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮತ್ತು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ತುಳಸಿ ಉಮೇಶ್ ಮಾಲಾಡಿ, ಗ್ರಾಮ ಪಂಚಾಯತ್ ನ ಸದಸ್ಯರುಗಳಾದ ಶ್ರೀಮತಿ ಬೇಬಿ ಸುಸ್ಸಾನ, ಶ್ರೀಮತಿ ಜಯಂತಿ ಮತ್ತು ಮಡಂತ್ಯಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಮಹಾಬಲ ಮತ್ತು ಸುರೇಶ್ ಸೋಣಂದೂರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya
error: Content is protected !!