May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರು ಗೌರವ ಸಲಹೆಗಾರರಾದ ನಂದ ಸ್ಟುಡಿಯೋ ಉಜಿರೆ ಇದರ ಮಾಲಕರಾದ ನಂದಕುಮಾರ್ ಉಜಿರೆ ಇವರು ಮೇ 3 ರoದು ನಿಧನರಾಗಿದ್ದು ಇವರಿಗೆ ಬೆಳ್ತಂಗಡಿ ವಲಯದಿoದ ಶ್ರದ್ಧಾಂಜಲಿ ಸಭೆ ಮೇ 13 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ನಡೆಯಿತು.

ಈ ವೇಳೆ ಅವರು ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಸದಸ್ಯರೊಂದಿಗೆ ಒಡನಾಟದಲ್ಲಿದ್ದ ಬಗ್ಗೆ ವಲಯದ ಸ್ಥಾಪಕ ಅಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಗೌರವ್ಯಾಧ್ಯಕ್ಷ ಜಗದೀಶ್ ಜೈನ್, ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ಮಾತನಾಡಿ ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ಜಿಲ್ಲಾ ಮಾಜಿ ಅಧ್ಯಕ್ಷ ವಿಲ್ಸನ್ ವೀಲ್ಸ್ ಸ್ಟುಡಿಯೋ ಬೆಳ್ತಂಗಡಿ, ವಲಯದ ಕೋಶಾಧಿಕಾರಿ ಹರೀಶ್ ಕೊಳ್ತಿಗೆ, ಸದಸ್ಯರಾದ ದಾಮೋದರ್ ಗುರುವಾಯನಕೆರೆ, ಗಣೇಶ್ ಹೆಗ್ಡೆ ನಾರಾವಿ, ಗಂಗಾಧರ್ ಉಜಿರೆ, ಸುರೇಶ್ ಗೌಡoಗೆ, ಸುಜಿತ್ ಕುಮಾರ್ ಕೊಯ್ಯೂರು, ರಾಮಕೃಷ್ಣ ರೈ ಉಜಿರೆ, ಪ್ರಶಾಂತ್ ಬಳ್ಳಮಂಜ, ಉಮೇಶ್ ಕುಮಾರ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!