24.8 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ 2025ರ ಸಾಲಿನ ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶ ಲಭಿಸಿದೆ.


ಒಟ್ಟು 109 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 67 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 19 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.


ರಚನಾ (94.20%), ಇಶಿತ ಕೆ ಪ್ರಕಾಶ್ (92%), ಸಾತ್ವಿಕ್ ಭಟ್ (91.80%), ಎಮ್ ಪವನ್ ಕೃಷ್ಣ ಡಿ (91.60%), ದೃಷ್ಯ (91.20%), ಎಮ್ ಸೋಹನ್ ಶೆಟ್ಟಿ (91%), ಯುಕ್ತ ಪಿ ಅಜ್ರಿ (90%), ಆಯಿಷಾ ಅಸ್ಮಿನ (89.80), ರಿತ್ವಿಕ್ ಆರ್ ಶೆಟ್ಟಿ (89.80%), ಆಕಾಶ್ ಕೃಷ್ಣ (89.60%), ಸಾತ್ವಿಕ ಸಿ ಪೂಜಾರಿ (89.20%), ಇನಿಕ ದೇಸಾಯಿ (88%), ಅನಿಶ್ ಎನ್. ಕೆ (87.60%),ಶಿಖರ್ ವಿ ಹೆಬ್ಬಾರ್ (87.40%) ಕುಶಾಲ್ (86.60), ಭವಿಷ್ಯ ಕೆ (86.60%), ವರ್ಷ ಎಮ್ (86.60%), ಇಚ್ಛ ಮೆಹೆಂದಲೆ (86%), ಕುನಾಲ್ ಎಸ್ ಹಂಚಟೆ (85.60%), ಶ್ರೀಮ ಡಿ ಕೆ (85.20%), ಖುಷಿ ಬಿ ಶೆಟ್ಟಿ (85%), ಗ್ರೀಷ್ಮ ಎಸ್ (85%) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ಅಲ್ಲಿ ಉತ್ತೀರ್ಣರಾಗಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!