21.9 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

ಧರ್ಮಸ್ಥಳ : ಇಲ್ಲಿಯ ನಾರ್ಯ ನಿವಾಸಿ ಶಾಂತಾ (68ವ)ರವರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ಮೇ12 ರಂದು ನಡೆದಿದೆ.


ಮನೆಯ ಹಿಂಬದಿಯಲ್ಲಿ ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ ಹಾವು ಎಡಗೈ ಕಿರು ಬೆರಳಿಗೆ ಕಡಿದಿತ್ತು. ಮನೆ ಮದ್ದು ಮಾಡಿ ಬಳಿಕ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೇ 13ರಂದು ಮೃತಪಟ್ಟಿದ್ದಾರೆ.

Related posts

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya
error: Content is protected !!