September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ


ಪುದುವೆಟ್ಟು ಪಂಚಾಯತ್ ೧ನೇವಾರ್ಡ್ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ14 ರಂದು ಪುದುವೆಟ್ಟು ನಿವಾಸಿ, ಶ್ರೀಮತಿ ಸಿಂಧೂ ಕೆ.ಎಸ್ ರವರು ಚುನಾವಣಾಧಿಕಾರಿ ಗಣೇಶ್ ರವರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪುದುವೆಟ್ಟು ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕೆ.ಸಿ, ಪಂಚಾಯತ್ ರಾಜ್ ಗ್ರಾಮೀಣ ಬ್ಲಾಕ್ ಅಧ್ಯಕ್ಷ ರಾಯ್ ಜೋಸೆಫ್, ಭೂ ನ್ಯಾಯ ಮಂಡಳಿ ಸದಸ್ಯರಾದ ಬೊಮ್ಮಣ್ಣ ಗೌಡ ಮಠ, ಮಾಜಿ ಎಪಿಎಂಸಿ ಉಪಾಧ್ಯಕ್ಷ ಅಬ್ದುಲ್ ಗಪೂರ್, ವಾರ್ಡಿನ ಉಪಾಧ್ಯಕ್ಷ ಸಿಪಿ ಉಮ್ಮರ್, ಗ್ರಾಮ ಸಮಿತಿ ಉಪಾಧ್ಯಕ್ಷ ಅಪ್ಪಚ್ಚನ್ , ಸದಸ್ಯರಾದ ಸುರೇಶ್ ದರ್ಕಾಸ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಪಿಲಿಕಲ, ಗೋಪಾಲ ಪೂಜಾರಿ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಎಂ.ಬಿ. ಸಹಕರಿಸಿದರು.

Related posts

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಕುತ್ಲೂರು ಶಾಲೆಯಲ್ಲಿ ವನಮಹೋತ್ಸವ: ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

Suddi Udaya
error: Content is protected !!