25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ


ಪುದುವೆಟ್ಟು ಪಂಚಾಯತ್ ೧ನೇವಾರ್ಡ್ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ14 ರಂದು ಪುದುವೆಟ್ಟು ನಿವಾಸಿ, ಶ್ರೀಮತಿ ಸಿಂಧೂ ಕೆ.ಎಸ್ ರವರು ಚುನಾವಣಾಧಿಕಾರಿ ಗಣೇಶ್ ರವರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪುದುವೆಟ್ಟು ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕೆ.ಸಿ, ಪಂಚಾಯತ್ ರಾಜ್ ಗ್ರಾಮೀಣ ಬ್ಲಾಕ್ ಅಧ್ಯಕ್ಷ ರಾಯ್ ಜೋಸೆಫ್, ಭೂ ನ್ಯಾಯ ಮಂಡಳಿ ಸದಸ್ಯರಾದ ಬೊಮ್ಮಣ್ಣ ಗೌಡ ಮಠ, ಮಾಜಿ ಎಪಿಎಂಸಿ ಉಪಾಧ್ಯಕ್ಷ ಅಬ್ದುಲ್ ಗಪೂರ್, ವಾರ್ಡಿನ ಉಪಾಧ್ಯಕ್ಷ ಸಿಪಿ ಉಮ್ಮರ್, ಗ್ರಾಮ ಸಮಿತಿ ಉಪಾಧ್ಯಕ್ಷ ಅಪ್ಪಚ್ಚನ್ , ಸದಸ್ಯರಾದ ಸುರೇಶ್ ದರ್ಕಾಸ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಪಿಲಿಕಲ, ಗೋಪಾಲ ಪೂಜಾರಿ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಎಂ.ಬಿ. ಸಹಕರಿಸಿದರು.

Related posts

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!