22.5 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ


ಪುದುವೆಟ್ಟು ಪಂಚಾಯತ್ 1ನೇ ವಾರ್ಡ್ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ 14 ರಂದು ಪುದುವೆಟ್ಟು ನಿವಾಸಿ ಶ್ರೀಮತಿ ಜಯಲಕ್ಷ್ಮೀ ರವರು ಚುನಾವಣಾಧಿಕಾರಿ ಗಣೇಶ್ ರವರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಪೂರ್ಣಾಕ್ಷ, ಮಿಯಾರು ವನದುರ್ಗಾ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ನಿತ್ಯಾನಂದ ಗೌಡ, ಧರ್ಮಸ್ಥಳ ಸಿ.ಎ ಬ್ಯಾಂಕಿನ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರಾದ ಪ್ರಸನ್ನ ಹೆಬ್ಬಾರ್, ಬೊಳ್ಮನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ್, ಮಿಯಾರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಜು, ಸಹಕಾರ ಭಾರತೀಯ ತಾಲೂಕು ಉಪಾಧ್ಯಕ್ಷ ಶ್ರೀಧರ್ ನಾಯರ್, ಗ್ರಾ.ಪಂ. ಸದಸ್ಯರಾದ ಭಾಸ್ಕರ್ ಅಡ್ಯ, ಅಪ್ಪಿ, ವನಿತಾ, ಶ್ರೀಮತಿ ರೇಣುಕಾ, ಧರ್ಮಸ್ಥಳ ಸಿ.ಎ ಬ್ಯಾಂಕಿನ ಮಾಜಿ ನಿರ್ದೇಶಕ ನಾರಾಯಣ ಪೂಜಾರಿ ಕೈರಂಡ, ಮಿಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಅಣ್ಣು ಗೌಡ, ಕೃಷ್ಣಪ್ಪ ಪೂಜಾರಿ ಬರಮೇಲು, ಬೂತ್ ಅಧ್ಯಕ್ಷ ಚಂದ್ರಹಾಸ್ ಗೌಡ ಮುಚ್ಚಾರು, ಬೂತ್ ಕಾರ್ಯದರ್ಶಿಗಳಾದ ಆನಂದ ಗೌಡ ಕಲ್ಲಾಜೆ, ಹರೀಶ್ ಮೇಲಿನಡ್ಕ, ಬಾಲಣ್ಣ ಗೌಡ ಮಿಯಾರು, ಪ್ರಮೋದ್ ದರ್ಖಾಸು, ಮೋಹನ್ ಗೌಡ ಮಠ, ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಯಶವಂತ ಗೌಡ ಡೆಚ್ಚಾರು, ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಗೋರಕ್ಷ ಪ್ರಮುಖ್ ಗಣೇಶ್ ಗೌಡ ಕಳೆಂಜ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಎಂ.ಬಿ. ಸಹಕರಿಸಿದರು.

Related posts

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya
error: Content is protected !!