23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

ಬೆಳ್ತಂಗಡಿ: ಲಾಯಿಲ ಪ್ರಸನ್ನ ಕಾಲೇಜು ಸಮೀಪ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಮೇ 13 ರ ತಡರಾತ್ರಿ ನಡೆದಿದೆ.

ರಸ್ತೆ ಕಾಮಗಾರಿ ನಡೆಯುತ್ತಿದ್ದು ರಾತ್ರಿ ಸುರಿದ ಜೋರು ಮಳೆಗೆ ಲಾರಿ ರಸ್ತೆ ಬದಿವಿರುವ ಚರಂಡಿ ಹೋಗಿ ಬಿದ್ದಿದೆ ಎನ್ನಲಾಗಿದೆ. ತೆರವು ಕಾರ್ಯಚರಣೆ ನಡೆಯುತ್ತಿದ್ದು ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ವಾಹನ ದಟ್ಟನೆ ನಿವಾರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya
error: Content is protected !!