July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

ಬೆಳ್ತಂಗಡಿ: ಲಾಯಿಲ ಪ್ರಸನ್ನ ಕಾಲೇಜು ಸಮೀಪ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಮೇ 13 ರ ತಡರಾತ್ರಿ ನಡೆದಿದೆ.

ರಸ್ತೆ ಕಾಮಗಾರಿ ನಡೆಯುತ್ತಿದ್ದು ರಾತ್ರಿ ಸುರಿದ ಜೋರು ಮಳೆಗೆ ಲಾರಿ ರಸ್ತೆ ಬದಿವಿರುವ ಚರಂಡಿ ಹೋಗಿ ಬಿದ್ದಿದೆ ಎನ್ನಲಾಗಿದೆ. ತೆರವು ಕಾರ್ಯಚರಣೆ ನಡೆಯುತ್ತಿದ್ದು ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ವಾಹನ ದಟ್ಟನೆ ನಿವಾರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya
error: Content is protected !!