September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

ಬೆಳ್ತಂಗಡಿ: ಲಾಯಿಲ ಪ್ರಸನ್ನ ಕಾಲೇಜು ಸಮೀಪ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಮೇ 13 ರ ತಡರಾತ್ರಿ ನಡೆದಿದೆ.

ರಸ್ತೆ ಕಾಮಗಾರಿ ನಡೆಯುತ್ತಿದ್ದು ರಾತ್ರಿ ಸುರಿದ ಜೋರು ಮಳೆಗೆ ಲಾರಿ ರಸ್ತೆ ಬದಿವಿರುವ ಚರಂಡಿ ಹೋಗಿ ಬಿದ್ದಿದೆ ಎನ್ನಲಾಗಿದೆ. ತೆರವು ಕಾರ್ಯಚರಣೆ ನಡೆಯುತ್ತಿದ್ದು ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ವಾಹನ ದಟ್ಟನೆ ನಿವಾರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ “ಧರ್ಮಯಾನ” ಶೋಭಾಯಾತ್ರೆ: ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ “ಶ್ರೀ ಜನಾರ್ಧನ ವಿಭೂಷಣ ಗೌರವ”

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!