30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

ವೇಣೂರು: ಹೊಸಂಗಡಿ ಪಂಚಾಯತ್ 3ನೇ ವಾರ್ಡ್ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ ೧೪ ರಂದು ಹೊಸಂಗಡಿ ನಿವಾಸಿ, ಸುನೀಲ್ ಶೆಟ್ಟಿ ರವರು ಚುನಾವಣಾಧಿಕಾರಿ ಗಣೇಶ್ ರಾಮಚಂದ್ರ ಭಟ್ ರವರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ನೇಮಯ್ಯ ಕುಲಾಲ್, ಕರುಣಾಕರ ಪೂಜಾರಿ, ಅಭಿಜಿತ್ ಜೈನ್, ರಾಜೇಶ್ ಆರಂಬೋಡಿ ಹಾಗೂ ಇತರರು ಉಪಸ್ಥಿತರಿದ್ದರು
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸಹಕರಿಸಿದರು.

Related posts

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya
error: Content is protected !!