25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ 2025ರ ಸಾಲಿನ ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶ ಲಭಿಸಿದೆ.


ಒಟ್ಟು 109 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 67 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 19 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.


ರಚನಾ (94.20%), ಇಶಿತ ಕೆ ಪ್ರಕಾಶ್ (92%), ಸಾತ್ವಿಕ್ ಭಟ್ (91.80%), ಎಮ್ ಪವನ್ ಕೃಷ್ಣ ಡಿ (91.60%), ದೃಷ್ಯ (91.20%), ಎಮ್ ಸೋಹನ್ ಶೆಟ್ಟಿ (91%), ಯುಕ್ತ ಪಿ ಅಜ್ರಿ (90%), ಆಯಿಷಾ ಅಸ್ಮಿನ (89.80), ರಿತ್ವಿಕ್ ಆರ್ ಶೆಟ್ಟಿ (89.80%), ಆಕಾಶ್ ಕೃಷ್ಣ (89.60%), ಸಾತ್ವಿಕ ಸಿ ಪೂಜಾರಿ (89.20%), ಇನಿಕ ದೇಸಾಯಿ (88%), ಅನಿಶ್ ಎನ್. ಕೆ (87.60%),ಶಿಖರ್ ವಿ ಹೆಬ್ಬಾರ್ (87.40%) ಕುಶಾಲ್ (86.60), ಭವಿಷ್ಯ ಕೆ (86.60%), ವರ್ಷ ಎಮ್ (86.60%), ಇಚ್ಛ ಮೆಹೆಂದಲೆ (86%), ಕುನಾಲ್ ಎಸ್ ಹಂಚಟೆ (85.60%), ಶ್ರೀಮ ಡಿ ಕೆ (85.20%), ಖುಷಿ ಬಿ ಶೆಟ್ಟಿ (85%), ಗ್ರೀಷ್ಮ ಎಸ್ (85%) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ಅಲ್ಲಿ ಉತ್ತೀರ್ಣರಾಗಿರುತ್ತಾರೆ.

Related posts

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya
error: Content is protected !!