37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

ಧರ್ಮಸ್ಥಳ : ಇಲ್ಲಿಯ ನಾರ್ಯ ನಿವಾಸಿ ಶಾಂತಾ (68ವ)ರವರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ಮೇ12 ರಂದು ನಡೆದಿದೆ.


ಮನೆಯ ಹಿಂಬದಿಯಲ್ಲಿ ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ ಹಾವು ಎಡಗೈ ಕಿರು ಬೆರಳಿಗೆ ಕಡಿದಿತ್ತು. ಮನೆ ಮದ್ದು ಮಾಡಿ ಬಳಿಕ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೇ 13ರಂದು ಮೃತಪಟ್ಟಿದ್ದಾರೆ.

Related posts

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಬೆಳ್ತಂಗಡಿ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ

Suddi Udaya

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಭಿವೃದ್ಧಿ ಅಗಲೀಕರಣ ಕಾಮಗಾರಿ ಆರಂಭ

Suddi Udaya

ಸೆ.28: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya
error: Content is protected !!