September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

ಧರ್ಮಸ್ಥಳ : ಇಲ್ಲಿಯ ನಾರ್ಯ ನಿವಾಸಿ ಶಾಂತಾ (68ವ)ರವರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ಮೇ12 ರಂದು ನಡೆದಿದೆ.


ಮನೆಯ ಹಿಂಬದಿಯಲ್ಲಿ ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ ಹಾವು ಎಡಗೈ ಕಿರು ಬೆರಳಿಗೆ ಕಡಿದಿತ್ತು. ಮನೆ ಮದ್ದು ಮಾಡಿ ಬಳಿಕ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೇ 13ರಂದು ಮೃತಪಟ್ಟಿದ್ದಾರೆ.

Related posts

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ನೆಕ್ಕಿಲು: ಶಾಲಾ ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಮತ್ತು ಸ್ಮಾರ್ಟ್ ಟಿವಿ ಉದ್ಘಾಟನಾ ಸಮಾರಂಭ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya
error: Content is protected !!