July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

ಧರ್ಮಸ್ಥಳ : ಇಲ್ಲಿಯ ನಾರ್ಯ ನಿವಾಸಿ ಶಾಂತಾ (68ವ)ರವರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ಮೇ12 ರಂದು ನಡೆದಿದೆ.


ಮನೆಯ ಹಿಂಬದಿಯಲ್ಲಿ ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ ಹಾವು ಎಡಗೈ ಕಿರು ಬೆರಳಿಗೆ ಕಡಿದಿತ್ತು. ಮನೆ ಮದ್ದು ಮಾಡಿ ಬಳಿಕ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೇ 13ರಂದು ಮೃತಪಟ್ಟಿದ್ದಾರೆ.

Related posts

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ವೇಣೂರು ಕಂಬಳದಡ್ಡ ನಿವಾಸಿ ಗಿರಿಜಾ ನಿಧನ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!