27.3 C
ಪುತ್ತೂರು, ಬೆಳ್ತಂಗಡಿ
May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ


ಪುದುವೆಟ್ಟು ಪಂಚಾಯತ್ ೧ನೇವಾರ್ಡ್ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ14 ರಂದು ಪುದುವೆಟ್ಟು ನಿವಾಸಿ, ಶ್ರೀಮತಿ ಸಿಂಧೂ ಕೆ.ಎಸ್ ರವರು ಚುನಾವಣಾಧಿಕಾರಿ ಗಣೇಶ್ ರವರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪುದುವೆಟ್ಟು ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕೆ.ಸಿ, ಪಂಚಾಯತ್ ರಾಜ್ ಗ್ರಾಮೀಣ ಬ್ಲಾಕ್ ಅಧ್ಯಕ್ಷ ರಾಯ್ ಜೋಸೆಫ್, ಭೂ ನ್ಯಾಯ ಮಂಡಳಿ ಸದಸ್ಯರಾದ ಬೊಮ್ಮಣ್ಣ ಗೌಡ ಮಠ, ಮಾಜಿ ಎಪಿಎಂಸಿ ಉಪಾಧ್ಯಕ್ಷ ಅಬ್ದುಲ್ ಗಪೂರ್, ವಾರ್ಡಿನ ಉಪಾಧ್ಯಕ್ಷ ಸಿಪಿ ಉಮ್ಮರ್, ಗ್ರಾಮ ಸಮಿತಿ ಉಪಾಧ್ಯಕ್ಷ ಅಪ್ಪಚ್ಚನ್ , ಸದಸ್ಯರಾದ ಸುರೇಶ್ ದರ್ಕಾಸ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಪಿಲಿಕಲ, ಗೋಪಾಲ ಪೂಜಾರಿ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಎಂ.ಬಿ. ಸಹಕರಿಸಿದರು.

Related posts

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!