24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ


ಪುದುವೆಟ್ಟು ಪಂಚಾಯತ್ ೧ನೇವಾರ್ಡ್ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ14 ರಂದು ಪುದುವೆಟ್ಟು ನಿವಾಸಿ, ಶ್ರೀಮತಿ ಸಿಂಧೂ ಕೆ.ಎಸ್ ರವರು ಚುನಾವಣಾಧಿಕಾರಿ ಗಣೇಶ್ ರವರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪುದುವೆಟ್ಟು ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕೆ.ಸಿ, ಪಂಚಾಯತ್ ರಾಜ್ ಗ್ರಾಮೀಣ ಬ್ಲಾಕ್ ಅಧ್ಯಕ್ಷ ರಾಯ್ ಜೋಸೆಫ್, ಭೂ ನ್ಯಾಯ ಮಂಡಳಿ ಸದಸ್ಯರಾದ ಬೊಮ್ಮಣ್ಣ ಗೌಡ ಮಠ, ಮಾಜಿ ಎಪಿಎಂಸಿ ಉಪಾಧ್ಯಕ್ಷ ಅಬ್ದುಲ್ ಗಪೂರ್, ವಾರ್ಡಿನ ಉಪಾಧ್ಯಕ್ಷ ಸಿಪಿ ಉಮ್ಮರ್, ಗ್ರಾಮ ಸಮಿತಿ ಉಪಾಧ್ಯಕ್ಷ ಅಪ್ಪಚ್ಚನ್ , ಸದಸ್ಯರಾದ ಸುರೇಶ್ ದರ್ಕಾಸ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಪಿಲಿಕಲ, ಗೋಪಾಲ ಪೂಜಾರಿ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಎಂ.ಬಿ. ಸಹಕರಿಸಿದರು.

Related posts

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya
error: Content is protected !!