September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

ವೇಣೂರು: ಹೊಸಂಗಡಿ ಪಂಚಾಯತ್ 3ನೇ ವಾರ್ಡ್ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ ೧೪ ರಂದು ಹೊಸಂಗಡಿ ನಿವಾಸಿ, ಸುನೀಲ್ ಶೆಟ್ಟಿ ರವರು ಚುನಾವಣಾಧಿಕಾರಿ ಗಣೇಶ್ ರಾಮಚಂದ್ರ ಭಟ್ ರವರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ನೇಮಯ್ಯ ಕುಲಾಲ್, ಕರುಣಾಕರ ಪೂಜಾರಿ, ಅಭಿಜಿತ್ ಜೈನ್, ರಾಜೇಶ್ ಆರಂಬೋಡಿ ಹಾಗೂ ಇತರರು ಉಪಸ್ಥಿತರಿದ್ದರು
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸಹಕರಿಸಿದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya
error: Content is protected !!